Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates
ಸಿಎಂ ಬದಲಾವಣೆ ಎಂದು ಬಿಜೆಪಿ ಹೇಳಿಕೆ ಕುರಿತು. ಕೋಲಾರದಲ್ಲಿ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ವೈ ನಂಜೇಗೌಡ ವಾಗ್ದಾಳಿ. ಬಿಜೆಪಿ ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಲಿಷ್ಠವಾಗಿದೆ. ಬಿಜೆಪಿ ಪಕ್ಷಕ್ಕೆ ಭವಿಷ್ಯ ಇಲ್ಲ ಅನ್ನೋದು ಅವರಿಗೆ ಗೊತ್ತಾಗಿದೆ. ಕೇಂದ್ರ ಸರ್ಕಾರ, ರಾಜ್ಯಪಾಲರು ಹಾಗೂ ಇಡಿ ಯನ್ನು ಬಳಸಿಕೊಳ್ತೀದಾರೆ. ಸಿಎಂ ಸಿದ್ದರಾಮಯ್ಯ ಇಳಿಸಲು ತೊಂದರೆ ಕೊಡ್ತಿದ್ದಾರೆ. ಬಿಜೆಪಿಯ ತಿರುಕನ ಕನಸು ನನಸಾಗೋದಿಲ್ಲ. ಬಿಜೆಪಿಯವರು ಮೊದಲು ತಮ್ಮ ಉಳುಕು ಸರಿ ಮಾಡಿಕೊಳ್ಳಲಿ. ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಿರುದ್ಧವೇ ಅವರ ಪಕ್ಷದವರು ತಿರುಗಿ ಬಿದ್ದಿದ್ದಾರೆ. ನಮ್ಮ ಸಿಎಂ ವಿರುದ್ಧ ಹೈಕಮಾಂಡ್ ಸೇರಿ ಯಾರು ವಿರುದ್ಧ ಇಲ್ಲ.ಸಿಎಂ ಸಿದ್ದರಾಮಯ್ಯ ನವರೇ ಮುಂದುವರೆಯುತ್ತಾರೆ. ಆರ್.ಅಶೋಕ್ ಹಾಗೂ ವಿಜಯೇಂದ್ರಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ. ಡಿಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರು ಜೋಡೆತ್ತುಗಳು. ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಸತೀಶ್ ಜಾರಕಿಹೊಳಿ ಅವರನ್ನು ವಿಜಯೇಂದ್ರ ಭೇಟಿ ಆಗಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರು ಕೆಳ ಹಂತಕ್ಕೆ ಹೋಗೋದಿಲ್ಲ.ಕೋಳಿವಾಡ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ಕೊಡಬಾರದು. ಪಾಪ ಅವರಿಗೆ ವಯಸ್ಸಾಗಿದೆ,ಮಾನಸಿಕವಾಗಿ ಏನಾಗಿದೆ ಅಂತ ಗೊತ್ತಾಗುತ್ತಿಲ್ಲ. ಕೋಳಿವಾಡ್ ಅವರನ್ನು ಕಾಂಗ್ರೆಸ್ ಪಕ್ಷ ಲೆಕ್ಕಕ್ಕೆ ತೆಗೆದುಕೊಳ್ಳಬಾರದು. ಮಾಜಿ ಸ್ಪೀಕರ್ ಆಗಿದ್ರು, ಮಗ ಶಾಸಕರು ಇದ್ದಾರೆ.
Suvarna News Live: www.youtube.co...
#kolar #nanjegowda #cmsiddaramaiah
#suvarnanews #kannadanews #AsianetSuvarnaNews #karnatakapolitics
WhatsApp ► whatsapp.com/c...
KZitem ► / @asianetsuvarnanews
Website ► kannada.asiane...
Facebook ► / suvarnanews
Twitter ► / asianetnewssn
Instagram ► / asianetsuvarnanews
Негізгі бет ಬಿಜೆಪಿಯ ತಿರುಕನ ಕನಸು ನನಸಾಗೋದಿಲ್ಲ- KY Nanjegowda | CM Siddaramaiah | Kannada News | Suvarna News
Пікірлер: 4