ಪ್ರಕೃತಿಯಲ್ಲಿ ಸೌಂದರ್ಯವನ್ನು ಕಾಣುವುದು ಸುಲಭ. ಒಂದು ನವಿಲಿನಲ್ಲಿ ಸೌಂದರ್ಯವನ್ನು ಕಾಣುವುದು ನನಗೆ ಸಾಧ್ಯವಾಗುತ್ತೆ. ಆದರೆ ನನ್ನ ಹತ್ತಿರವಿರುವ, ಸುತ್ತಲಿರುವ ಜನರಲ್ಲಿ ಅದ್ಭುತ ಗುಣಗಳನ್ನು ನೋಡಿ ಪ್ರಶಂಸಿಸುವುದು ಕಷ್ಟ. ಏಕೆ ಹೀಗೆ? ಎಂದು ಪ್ರೂಚ್ಛಕರೊಬ್ಬರು ಕೇಳುತ್ತಾರೆ. ಸದ್ಗುರುಗಳ ಉತ್ತರವನ್ನು ಕೇಳಿ!
'ಇನ್ನರ್ ಇಂಜಿನಿಯರಿಂಗ್ ಆನ್ ಲೈನ್’ - ಕೇವಲ ಹತ್ತು ಗಂಟೆಗಳಲ್ಲಿ ನಿಮ್ಮ ಬದುಕನ್ನೇ ಬದಲಿಸಬಲ್ಲ ಜ್ಞಾನಸುಧೆ. ಈ ಸವಾಲಿನ ಸಮಯಕ್ಕೆ 50% ಗೆ ಅರ್ಪಿಸಲಾಗುತ್ತಿದೆ . COVID ಯೋಧರಿಗೆ ಉಚಿತವಾಗಿ.
ನೋದಾಯಿಸಿಕೊಳ್ಳಿ: kannada.sadhguru.org/ieo
’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: kannada.cauvery...
ಹೆಚ್ಚಿನ ವಿವರಗಳಿಗಾಗಿ:
www.isha.sadhgu...
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು...
ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
/ sadhgurukannada
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
www.ishafoundat...
ಸದ್ಗುರು ಆಪ್:
onelink.to/sadh...
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Негізгі бет ಹತ್ತಿರದವರೊಂದಿಗೆ ಜಗಳ-ಮನಸ್ತಾಪಗಳು ಆಗುವುದು ಏಕೆ? Sadhguru Kannada
Пікірлер: 73