#Sadhguru #SadhguruKannada #Depression
ತೀವ್ರವಾದ ಆಲೋಚನೆ ಮತ್ತು ಭಾವನೆಗಳನ್ನು ತಪ್ಪು ದಿಕ್ಕಿನಲ್ಲಿ ಹುಟ್ಟು ಹಾಕುವುದರಿಂದ ಅವು ನಮ್ಮ ವಿರುದ್ಧವಾಗಿ ಕೆಲಸ ಮಾಡುತ್ತವೆ. ಮಾನಸಿಕ ಖಿನ್ನತೆ ಉಂಟಾಗುವುದು ಇದರಿಂದ ಎಂದು ಸದ್ಗುರುಗಳು ಈ ವ್ಯಾಪಕ ಸಮಸ್ಯೆಯ ಮೇಲೆ ಇಲ್ಲಿ ಬೆಳಕು ಚೆಲ್ಲುತ್ತಾರೆ. ಪ್ರಪಂಚದಲ್ಲಿರುವ ಎಲ್ಲಾ ರೀತಿಯ ಖಾಯಿಲೆಗಳಲ್ಲಿ ೭೦% ಖಾಯಿಲೆಗಳು ಸ್ವಯಂಕೃತವಾದವು ಎಂದವರು ಹೇಳುತ್ತಾರೆ.
ಸಪ್ಟೆಂಬರ್ ೨೦೧೦ ರಲ್ಲಿ ಈಶ ಯೋಗ ಕೇಂದ್ರ, ಕೊಯಮತ್ತೂರಿನಲ್ಲಿ ನಡೆದ ಸತ್ಸಂಗ.
English video:
Insights into Depression
• Insight Into Depressio...
ಹೆಚ್ಚಿನ ವಿವರಗಳಿಗಾಗಿ:
www.isha.sadhguru.org
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು...
ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
/ sadhgurukannada
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
www.ishafoundation.org/Ishakriya
ಸದ್ಗುರು ಆಪ್:
onelink.to/sadhguru__app
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Негізгі бет ಮಾನಸಿಕ ಖಿನ್ನತೆ - ಏಕೆ? ಹೇಗೆ? | Insight Into Depression | Sadhguru Kannada
Пікірлер: 276