ನಗರದಲ್ಲಿ ಆರ್ಯವೈಶ್ಯ ಮಂಡಳಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಕೋಲಾರ ನಗರದ ಟಿ ಚನ್ನಯ್ಯ ರಂಗಮಂದಿರದಲ್ಲಿ ಆರ್ಯವೈಶ್ಯ ಮಂಡಳಿ, ವಾಸವಿ ಮಹಿಳಾ ಮಂಡಳಿ ಹಾಗೂ ವಾಸವಿ ಯುವಜನ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಾಸವಿ ಜಯಂತಿ ಸಮಾರೋಪ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸೋಮವಾರ ಸಂಜೆ 6 ಗಂಟೆ ಸಮಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಅಧ್ಯಕ್ಷರಾದ ಪಿ.ಆರ್. ರವಿಶಂಕರ್, ಆರ್ಯವೈಶ್ಯ ಸಮಾಜ ಶಿಕ್ಷಣಕವಾಗಿ, ಆರ್ಥಿಕವಾಗಿ ಸದೃಢರಾಗಿದ್ದರು ಸಹ ಅದರಲ್ಲಿಯೂ ಎಷ್ಟು ಬಡ ಕುಟುಂಬಗಳು ಇವೆ. ಅವರನ್ನು ಮುಖ್ಯ ವಾಹಿನಿಗೆ ತರಲು ಆರ್ಯವೈಶ್ಯ ಸಮಾಜದ ಮುಖಂಡರು ಶ್ರಮಿಸಬೇಕು ಎಂದು ಸಲಹೆ ನೀಡಿದರು.
Негізгі бет ನಗರದಲ್ಲಿ ಆರ್ಯವೈಶ್ಯ ಮಂಡಳಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
Пікірлер