ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿನ ವಸತಿ ಶಾಲೆ ಮತ್ತು ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ಪರೀಕ್ಷೆಗಳಿಗೆ ತರಬೇತಿ ನೀಡುವ ಸಂಸ್ಥೆಗಳ ಆಯ್ಕೆಗಾಗಿ ನಡೆದಿದ್ದ ಟೆಂಡರ್ನಲ್ಲೇ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಟೆಂಡರ್ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಮತ್ತು ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರು ಯಾವುದೇ ಕ್ರಮವಹಿಸಿಲ್ಲ ಎಂಬ ಆಪಾದನೆಯೂ ಇದೆ.
ಈ ಟೆಂಡರ್ನಲ್ಲಿ ನಡೆದಿರುವ ಅಕ್ರಮಗಳ ಸುತ್ತ ಪಲ್ಲವಿ ಶಂಕರ್ ಅವರು THE FILE EXPLAINER ನಲ್ಲಿ ದಾಖಲೆ ಸಹಿತವಾಗಿ ವಿವರಿಸಿದ್ದಾರೆ.
ಈ ಸಂಚಿಕೆ ನೋಡಿ, ನಮ್ಮನ್ನು ಬೆಂಬಲಿಸಿ
Watch & Support Independent Journalism by paying for it -
payu.in/web/FE...
Негізгі бет Neet Tender Scam In Karnataka | ಕರ್ನಾಟಕದಲ್ಲೂ 'ನೀಟ್' ಅಕ್ರಮ
Пікірлер: 14