ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ದಲಿತ ಕವಿ ಸಿದ್ದಲಿಂಗಯ್ಯ ಅವರ ನಿವಾಸಕ್ಕೆ ತೆರಳಿ ಭೇಟಿಯಾದ ಬೆಳವಣಿಗೆ ಪ್ರಜ್ಞಾವಂತವಲಯದಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧದ ಚರ್ಚೆಗೂ ಕಾರಣವಾಯಿತು. ಈ ಹಿನ್ನೆಲೆಯಲ್ಲಿ ಸಿದ್ದಲಿಂಗಯ್ಯನವರು ‘ದಿ ಸ್ಟೇಟ್’ ನೊಂದಿಗೆ ತಮ್ಮ ಮನದ ಮಾತು ಹಂಚಿಕೊಂಡಿದ್ದಾರೆ.
Негізгі бет Siddalingaiah Manada Maatu | ದಲಿತ ಕವಿ ಸಿದ್ದಲಿಂಗಯ್ಯ ಮನದ ಮಾತು
Пікірлер: 77